ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ತಾಣಗಳಲ್ಲಿ ಹಲವಾರು ಕನ್ನಡದ ಸಾಹಿತ್ಯ ವಲಯದ ವಿಷಯಗಳು ಚಚಿಱ ಆಗುತ್ತಿರುವುದರಿಂದ ಬ್ಲಾಗ್ ತಾಣಗಳು ಸುಖಾ ಸುಮ್ಮನೆ ನಿಂತ ನೀರಿನಂತೆ ಆಗಿದೆ. ಆದ್ದರಿಂದ ಇತ್ತೀಚಿನ ದಿನಗಳಲ್ಲಿ ಬ್ಲಾಗ್ನಲ್ಲಿ ಬರೆಯುವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಮತ್ತೋಮ್ಮೆ ನನ್ನ ಜೋಳಿಗೆಯನ್ನು ಪುನರರಾಂಭಿಸಲು ಪ್ರಯತ್ನಿಸುತ್ತೀದ್ದೇನೆ.
Popular Posts
-
ಆಕಾಶದ ನೀಲಿಯಲ್ಲಿ ಚಂದ್ರತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೊಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಅಂದರೆ ಅಷ್ಟೇ ಸಾಕೆ? ರಾಷ್ಟ್ರ ಕವಿ ಜಿ.ಎಸ್.ಶಿವರುದ್...
-
ಮಕ್ಕಳು ನೋಡಿ ಕಲಿಯಬೇಕು, ಹಾಡಿ ಕಲಿಯಬೇಕು, ಆಡಿ ಕಲಿಯಬೇಕು: ನಲಿನಲಿಯುತ್ತ ಓದಬೇಕು. "ಅರ್ಥವಿಲ್ಲ, ಸ್ವಾರ್ಥವಿಲ್ಲ, ಬರಿಯ ಸಹಜಪ್ರಾಸಾ " ಇಂತಹ ಪದ್ಯ ರಚನೆಗ...
-
" ಒಲವೇ ಪೂಜೆ , ಇದುವೆ ಅವರ ರಸಜೀವನದ ಓಜೆ" ಸೂಫೀ ಪ್ರೇಮ ಕಾವ್ಯ ಈ ಮೊದಲು ನಾನು ಡಿ.ವಿ.ಜಿ ಯವರ ಅನುವಾದಿಸಿರುವ ಉಮರನ ಒಸುಗೆಯಲ್ಲಿ ಉಮರ್ ಖಯ್...
-
ನಾನೇಕೆ ಬರೆಯುತ್ತೇನೆ? ಸುಮ್ಮನೆ ಯಾವುದೋ ಹಪಾಹಪಿಗೆ ಬಿದ್ದು ಇರುವುದನ್ನೆಲ್ಲ ಬಿಟ್ಟು ಇರದದರೆಡೆಗೆ ತುಡಿವುದೇ ಜೀವನ ಎಂದು ತಿಳಿದು ಈ ಬ್ಲಾಗನ್ನು ತೆರೆದಿದ್ದೇನೆ. ಈ ಬ್...
-
ಥೇಮ್ಸ್ ನಿಂದ ಮಿಸ್ಸಿಸ್ಸಿಪ್ಪಿವರೆಗೆ ನಾನು ಇತ್ತೀಚಿಗೆ ಓದಿದ ನನ್ನ ಸ್ನೇಹಿತ ಹಾಲಿವುಡ್ ಚಲನಚಿತ್ರಗಳ ಬಗ್ಗೆ ಬರೆದ ಥೇಮ್ಸ್ ನಿಂದ ಮಿಸ್ಸಿಸ್ಸಿಪ್ಪಿವರೆಗೆ ಈ ...
-
" ಆಧುನಿಕ ಕಾಲ" ಎಂದೆಂದಿಗೂ ಆಧುನಿಕ ಕಾಲವೇ........... ಈ ಲೇಖನ ನನ್ನ ಸ್ನೇಹಿತ ವಿನಯಕುಮಾರ ಎಂ.ಜಿ., ಪ್ರೀತಿಯಿಂದ ಜೋಳಿಗೆ ಬ್ಲಾಗ್ ಗೆ ಬರೆದು ಕೊಟ್ಟಿದ...
-
ಕಿಲಿಮಂಜಾರೋ,ತಾಜಾ ತಾನ್ಜಾನಿಯ ದೇಶದ ಪ್ರವಾಸ ಕಥನದ ಪುಸ್ತಕ ಪರಿಚಯ. ಈ ಜಗತ್ತಿಗೆ ಹಾಗೇ ಎಲ್ಲಿಂದಲೋ ಬರುತ್ತವೆ, ಮತ್ತೆಲ್ಲಿಗೋ ಹೋಗುತ್ತವೆ, ಈ ಬಂದು ಹೋಗುಗಳ ನಡುವೆ ...
-
ಬಾರಿಸು ಕನ್ನಡ ಡಿಂಡಿಮವ ಕರ್ನಾಟಕದ ರಾಜಧಾನಿಯಲ್ಲಿ ಶಿವ. ೪೦ ವರ್ಷಗಳ ನಂತರ ಕರ್ನಾಟಕದ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ೭೭ನೇ ಕನ್ನಡ ಸಾಹಿತ್ಯ ಸಮೇಳ್ಮನ ಪ್ರಸ್...
-
ಉಕ್ಕುವ ಕಡಲಿನ ಅಲೆಗಳಂತೆ ಮನಸ್ಸು (ಒರೆ ಕಡಲ್) ಚಿತ್ರ : ಒರೆ ಕಡಲ್ (೨೦೦೭) ಭಾಷೆ: ಮಲಯಾಳಂ. ಪಾತ್ರವರ್ಗ: ಮುಮ್ಮುಟಿ, ಮೀರಾ ಜಾಸ್ಮಿನ್, ರಮ್ಯ ಕೃಷ್ಣ, ಜಯಕುಮಾರ್ ನ...
-
ಈ ಬ್ಲಾಗ್ ಗೆ ಪ್ರೀತಿಯಿಂದ ಜಿ.ಬಿ.ಅರುಣಪ್ರಸಾದ್ ಬರೆದು ಕೊಟ್ಟ ಕಥೆ. ಕನಸಾ ಮಾರುವಾ ಚೆಲುವ..... .. ಮೂರು ತುಂಬುವ ಹೊತ್ತಿಗೆ ಮನೆಯವರಿಗೆ ಬೇಡವಾಗಿದ್ದ ನಾನು ...
No comments:
Post a Comment